Andolana originals

ಓದುಗರ ಪತ್ರ | ರಾಹುಲ್ ಗಾಂಧಿ ಅವರು ಅಫಿಡವಿಟ್ ಸಲ್ಲಿಸಲಿ

ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದಕ್ಕೆ ಅಫಿಡವಿಟ್‌ನೊಂದಿಗೆ ದಾಖಲೆ ಸಲ್ಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ ನೀಡಿರುವುದು ಸ್ವಾಗತಾರ್ಹ.

ಜವಾಬ್ದಾರಿ ಸ್ಥಾನದಲ್ಲಿರುವ ನಾಯಕರು ಒಂದು ವಿಷಯದ ಬಗ್ಗೆ ಆರೋಪ ಮಾಡಿದರೆ ಅದಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ ಪೂರಕ ದಾಖಲೆಗಳನ್ನು ಒದಗಿಸಿ ಸಹಕರಿಸುವುದು ಉತ್ತಮ ನಡೆ. ಭಾರತದ ಚುನಾವಣಾ ಆಯೋಗ ಕಾಲಕ್ಕೆ ತಕ್ಕಂತೆ ಮತದಾನದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮಾದರಿಯಾಗಿದೆ. ಆದರೆ ರಾಹುಲ್ ಗಾಂಧಿ ಅವರ ಆರೋಪದಿಂದ ಚುನಾವಣಾ ಆಯೋಗದ ಬಗ್ಗೆ ಅನುಮಾನ ಪಡುವಂತಹ ಪರಿಸ್ಥಿತಿ ಉಂಟಾಗಿದೆ. ರಾಹುಲ್ ಗಾಂಧಿ ಅವರು ಆರೋಪವನ್ನು ಸಾಬೀತು ಪಡಿಸಲು ದಾಖಲೆ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸಾಬೀತಾಗಿ ರಾಹುಲ್ ಗಾಂಽ ಅವರಿಗೆ ಹಿನ್ನಡೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

8 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

9 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

9 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

9 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

10 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

10 hours ago