Categories: Andolana originals

ಓದುಗರ ಪತ್ರ: ಚರಂಡಿಗಳನ್ನು ಸ್ವಚ್ಛಗೊಳಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ ಬದಿಯ ಚರಂಡಿಗಳು ಕಟ್ಟಿಕೊಂಡಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಈ ಚರಂಡಿಗಳನ್ನು ನಿರ್ಮಿಸಿ ಸುಮಾರು 25 ವರ್ಷಗಳೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಹೂಳು ತುಂಬಿಕೊಂಡಿವೆ. ಇದರಿಂದಾಗಿ ನೀರು ಚರಂಡಿಯಲ್ಲೇ ನಿಂತು ದುರ್ವಾಸನೆ ಬೀರಲಾರಂಭಿಸಿದೆ.

ಇನ್ನು ಮಳೆಗಾಲ ಬಂತು ಎಂದರೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೇ ರಸ್ತೆಯಲ್ಲಿಯೇ ಹರಿಯುತ್ತದೆ. ಸಾಧಾರಣ ಮಳೆಯಾದರೂ ಇಲ್ಲಿನ ರಸ್ತೆಗಳು ಕೆರೆಯಂತಾಗುತ್ತವೆ. ಇದರಿಂದಾಗಿ ಸಾರ್ವಜನಿಕರು ಈ ರಸ್ತೆಯಲ್ಲಿ ಓಡಾಡಲು ಪರದಾಡುವಂತಾಗಿದೆ. ಇನ್ನು ಈ ಭಾಗದಲ್ಲಿ ಕಸ ವಿಲೇವಾರಿ ಮಾಡಲು ಸೂಕ್ತ ಸ್ಥಳ ನಿಗದಿ ಮಾಡದ ಪರಿಣಾಮ ಅಕ್ಕಪಕ್ಕದ ಅಂಗಡಿಯವರು, ಹೋಟೆಲಿನವರು, ತರಕಾರಿ ವ್ಯಾಪಾರಿಗಳು ರಸ್ತೆ ಓದಿಯಲ್ಲಿಯೇ ಕಸವನ್ನು ತಂದು ಸುರಿಯುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯವರು ಈ ಬಗ್ಗೆ ಗಮನಹರಿಸಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆನೀರು ಸರಾಗವಾಗಿ ಹರಿದುಹೋಗು
ವಂತೆ ಮಾಡುವ ಜತೆಗೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

6 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

6 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

6 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

7 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

8 hours ago