ಓದುಗರ ಪತ್ರ
ಮಂಡ್ಯ: ತಾಲ್ಲೂಕಿನ ಕೀಲಾರ-ಆಲಕೆರೆ ಗ್ರಾಮಗಳ ನಡುವೆ ಇರುವ ರಸ್ತೆಯ ಬದಿಯಲ್ಲಿ ಪಿಕಪ್ ನಾಲೆ ಇದ್ದು, ತಡೆಗೋಡೆ ನಿರ್ಮಿಸಿಲ್ಲದ ಕಾರಣ ವಾಹನ ಸವಾರರು ಸ್ವಲ್ಪ ಯಾಮಾರಿದರೂ ನಾಲೆಗೆ ಬೀಳುವುದಂತೂ ಗ್ಯಾರಂಟಿ. ರಸ್ತೆಯ ಬದಿಯಲ್ಲಿರುವ ನಾಲೆಯಲ್ಲಿ ಗಿಡಗಂಟಿಗಳು ಬೆಳೆದು ನಾಲೆಯೇ ಕಾಣಿಸುತ್ತಿಲ್ಲ, ಅಪರಿಚಿತ ವಾಹನ ಸವಾರರು ಈ ರಸ್ತೆಯ ತಿರುವಿನಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ನೀರು ಪಾಲಾಗುವುದು ಗ್ಯಾರಂಟಿ. ಆದ್ದರಿಂದ ಕಾಲುವೆ ಹೂಳು ತೆಗಿಸಿ, ರಸ್ತೆಯ ಬದಿಯ ನಾಲೆಯಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಬೇಕು. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಇತ್ತ ಗಮನಿಸಿ ತಡೆಗೋಡೆ ನಿರ್ಮಿಸಲು ಮುಂದಾಗಬೇಕು.
-ಸಿ.ಸಿದ್ದರಾಜು, ಆಲಕೆರೆ, ಮಂಡ್ಯ
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…