ಓದುಗರ ಪತ್ರ
ಮಂಡ್ಯ: ತಾಲ್ಲೂಕಿನ ಕೀಲಾರ-ಆಲಕೆರೆ ಗ್ರಾಮಗಳ ನಡುವೆ ಇರುವ ರಸ್ತೆಯ ಬದಿಯಲ್ಲಿ ಪಿಕಪ್ ನಾಲೆ ಇದ್ದು, ತಡೆಗೋಡೆ ನಿರ್ಮಿಸಿಲ್ಲದ ಕಾರಣ ವಾಹನ ಸವಾರರು ಸ್ವಲ್ಪ ಯಾಮಾರಿದರೂ ನಾಲೆಗೆ ಬೀಳುವುದಂತೂ ಗ್ಯಾರಂಟಿ. ರಸ್ತೆಯ ಬದಿಯಲ್ಲಿರುವ ನಾಲೆಯಲ್ಲಿ ಗಿಡಗಂಟಿಗಳು ಬೆಳೆದು ನಾಲೆಯೇ ಕಾಣಿಸುತ್ತಿಲ್ಲ, ಅಪರಿಚಿತ ವಾಹನ ಸವಾರರು ಈ ರಸ್ತೆಯ ತಿರುವಿನಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ನೀರು ಪಾಲಾಗುವುದು ಗ್ಯಾರಂಟಿ. ಆದ್ದರಿಂದ ಕಾಲುವೆ ಹೂಳು ತೆಗಿಸಿ, ರಸ್ತೆಯ ಬದಿಯ ನಾಲೆಯಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಬೇಕು. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಇತ್ತ ಗಮನಿಸಿ ತಡೆಗೋಡೆ ನಿರ್ಮಿಸಲು ಮುಂದಾಗಬೇಕು.
-ಸಿ.ಸಿದ್ದರಾಜು, ಆಲಕೆರೆ, ಮಂಡ್ಯ
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…