ಓದುಗರ ಪತ್ರ
ಮಂಡ್ಯ: ತಾಲ್ಲೂಕಿನ ಕೀಲಾರ-ಆಲಕೆರೆ ಗ್ರಾಮಗಳ ನಡುವೆ ಇರುವ ರಸ್ತೆಯ ಬದಿಯಲ್ಲಿ ಪಿಕಪ್ ನಾಲೆ ಇದ್ದು, ತಡೆಗೋಡೆ ನಿರ್ಮಿಸಿಲ್ಲದ ಕಾರಣ ವಾಹನ ಸವಾರರು ಸ್ವಲ್ಪ ಯಾಮಾರಿದರೂ ನಾಲೆಗೆ ಬೀಳುವುದಂತೂ ಗ್ಯಾರಂಟಿ. ರಸ್ತೆಯ ಬದಿಯಲ್ಲಿರುವ ನಾಲೆಯಲ್ಲಿ ಗಿಡಗಂಟಿಗಳು ಬೆಳೆದು ನಾಲೆಯೇ ಕಾಣಿಸುತ್ತಿಲ್ಲ, ಅಪರಿಚಿತ ವಾಹನ ಸವಾರರು ಈ ರಸ್ತೆಯ ತಿರುವಿನಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ನೀರು ಪಾಲಾಗುವುದು ಗ್ಯಾರಂಟಿ. ಆದ್ದರಿಂದ ಕಾಲುವೆ ಹೂಳು ತೆಗಿಸಿ, ರಸ್ತೆಯ ಬದಿಯ ನಾಲೆಯಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಬೇಕು. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಇತ್ತ ಗಮನಿಸಿ ತಡೆಗೋಡೆ ನಿರ್ಮಿಸಲು ಮುಂದಾಗಬೇಕು.
-ಸಿ.ಸಿದ್ದರಾಜು, ಆಲಕೆರೆ, ಮಂಡ್ಯ
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…