ಓದುಗರ ಪತ್ರ
ಮಂಡ್ಯ: ತಾಲ್ಲೂಕಿನ ಕೀಲಾರ-ಆಲಕೆರೆ ಗ್ರಾಮಗಳ ನಡುವೆ ಇರುವ ರಸ್ತೆಯ ಬದಿಯಲ್ಲಿ ಪಿಕಪ್ ನಾಲೆ ಇದ್ದು, ತಡೆಗೋಡೆ ನಿರ್ಮಿಸಿಲ್ಲದ ಕಾರಣ ವಾಹನ ಸವಾರರು ಸ್ವಲ್ಪ ಯಾಮಾರಿದರೂ ನಾಲೆಗೆ ಬೀಳುವುದಂತೂ ಗ್ಯಾರಂಟಿ. ರಸ್ತೆಯ ಬದಿಯಲ್ಲಿರುವ ನಾಲೆಯಲ್ಲಿ ಗಿಡಗಂಟಿಗಳು ಬೆಳೆದು ನಾಲೆಯೇ ಕಾಣಿಸುತ್ತಿಲ್ಲ, ಅಪರಿಚಿತ ವಾಹನ ಸವಾರರು ಈ ರಸ್ತೆಯ ತಿರುವಿನಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ನೀರು ಪಾಲಾಗುವುದು ಗ್ಯಾರಂಟಿ. ಆದ್ದರಿಂದ ಕಾಲುವೆ ಹೂಳು ತೆಗಿಸಿ, ರಸ್ತೆಯ ಬದಿಯ ನಾಲೆಯಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಬೇಕು. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಇತ್ತ ಗಮನಿಸಿ ತಡೆಗೋಡೆ ನಿರ್ಮಿಸಲು ಮುಂದಾಗಬೇಕು.
-ಸಿ.ಸಿದ್ದರಾಜು, ಆಲಕೆರೆ, ಮಂಡ್ಯ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…