ಏಕಸ್ವಾಮ್ಯ ಸಾಧಿಸಲು
ತಯಾರು ಪರಮಾಣು ಅಣ್ವಸ್ತ್ರ
ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ
ವಾಯು, ಡ್ರೋನ್, ಕ್ಷಿಪಣಿ ದಾಳಿ
ನೆತ್ತರು ಹರಿಯುತ್ತಿದೆ
ಹಿಂಸೆ ರೂಪ ತಾಳಿ
ಬುದ್ಧನೆ ಮತ್ತೊಮ್ಮೆ ನೀ ಹುಟ್ಟಿ ಬಾ
ಜಗಕ್ಕೆಲ್ಲ ನಿನ್ನ ತತ್ವ ಸಾರ ಸಾರು ಬಾ
ಹಿಂಸೆ ತೊಲಗಲಿ ಈ ಸಂಘರ್ಷ ಕೊನೆಗೊಳ್ಳಲಿ.
-ಶಿವಣ್ಣ , ಕಣೇನೂರು , ನಂಜನಗೂಡು
ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಜ್ಜೀಪುರದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…
ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…