ಓದುಗರ ಪತ್ರ
ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ ಸಂಖ್ಯೆ ಹೆಚ್ಚಾದಂತೆ ಪ್ರತಿಯೊಂದು ಪಾಲಿಸಿಯ ವೆಚ್ಚಗಳೂ ಕಡಿಮೆಯಾಗುತ್ತವೆ ಎಂದು ‘ಆಂದೋಲನ’ ದಿನಪತ್ರಿಕೆ(೧೬-೧೨-೨೦೨೫) ಯಲ್ಲಿ ಪ್ರೊ. ಆರ್.ಎಂ.ಚಿಂತಾಮಣಿಯವರ ಲೇಖನದಲ್ಲಿ ಪ್ರಕಟವಾಗಿದೆ. ಈಗಿನ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳು ಸಂಪತ್ತಿನ ವಿಕೇಂದ್ರೀಕರಣ ಆಗದಿರಲು ಕ್ರಮ ಕೈಗೊಳ್ಳುತ್ತಿವೆ. ಕ್ಲೇಷೆ ಎನಿಸಿದರೂ ಶ್ರೀಮಂತರು ಅತಿ ಶ್ರೀಮಂತರಾಗುತ್ತಿದ್ದಾರೆ. ಬಡವರು ಕಡು ಬಡವರಾಗುತ್ತಿದ್ದಾರೆ.
ಈ ಸಮಯದಲ್ಲಿ ವಿಮಾರಂಗದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ)ಯನ್ನು ಶೇ,೧೦೦ಕ್ಕೆ ಏರಿಸುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ಜನವಿರೋಧಿಯಾಗಿದೆ.
– ಲ.ಜಗನ್ನಾಥ್, ಮೈಸೂರು
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…