ಓದುಗರ ಪತ್ರ
ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ ಸಂಖ್ಯೆ ಹೆಚ್ಚಾದಂತೆ ಪ್ರತಿಯೊಂದು ಪಾಲಿಸಿಯ ವೆಚ್ಚಗಳೂ ಕಡಿಮೆಯಾಗುತ್ತವೆ ಎಂದು ‘ಆಂದೋಲನ’ ದಿನಪತ್ರಿಕೆ(೧೬-೧೨-೨೦೨೫) ಯಲ್ಲಿ ಪ್ರೊ. ಆರ್.ಎಂ.ಚಿಂತಾಮಣಿಯವರ ಲೇಖನದಲ್ಲಿ ಪ್ರಕಟವಾಗಿದೆ. ಈಗಿನ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳು ಸಂಪತ್ತಿನ ವಿಕೇಂದ್ರೀಕರಣ ಆಗದಿರಲು ಕ್ರಮ ಕೈಗೊಳ್ಳುತ್ತಿವೆ. ಕ್ಲೇಷೆ ಎನಿಸಿದರೂ ಶ್ರೀಮಂತರು ಅತಿ ಶ್ರೀಮಂತರಾಗುತ್ತಿದ್ದಾರೆ. ಬಡವರು ಕಡು ಬಡವರಾಗುತ್ತಿದ್ದಾರೆ.
ಈ ಸಮಯದಲ್ಲಿ ವಿಮಾರಂಗದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ)ಯನ್ನು ಶೇ,೧೦೦ಕ್ಕೆ ಏರಿಸುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ಜನವಿರೋಧಿಯಾಗಿದೆ.
– ಲ.ಜಗನ್ನಾಥ್, ಮೈಸೂರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…