Andolana originals

ಓದುಗರ ಪತ್ರ:  ಮೇರು ಕವಿ!

ಆಧುನಿಕ ಕನ್ನಡ ಕಾವ್ಯರಂಗದಲ್ಲಿ ಕುವೆಂಪು, ಬೇಂದ್ರೆ, ಪು.ತಿ.ನರಸಿಂಹಾಚಾರ್ – ಈ ಮೂವರನ್ನು ಒಟ್ಟಿಗೆ ‘ರತ್ನತ್ರಯ’ ಎಂದು ಕರೆಯುವುದು ರೂಢಿ. ಇವರಲ್ಲಿ ಕುವೆಂಪು, ಬೇಂದ್ರೆಯವರಿಗೆ ವಿಶಿಷ್ಟ ಅಭಿಧಾನಗಳೂ ಉಂಟು: ಕುವೆಂಪು- ರಾಷ್ಟ್ರಕವಿ; ಬೇಂದ್ರೆ- ವರಕವಿ. ಆದರೆ ಪುತಿನ ಅವರಿಗೆ ಅಂಥ ವಿಶೇಷಣವೇನೂ ಇಲ್ಲ! ಆದ್ದರಿಂದ, ಇತ್ತೀಚೆಗೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರಿಗೆ ನಾನು ವಿಶೇಷಣವೊಂದನ್ನು ಅನ್ವೇಷಿಸಿ, ಹಚ್ಚಿದೆ: ‘(ಮೇಲುಕೋಟೆಯ) ಮೇರು ಕವಿ’. ಅದು ಪ್ರಚಲಿತವಾಗುವುದು ಅಪೇಕ್ಷಣೀಯ! ಮಾಧುರ್ಯ: ಇತ್ತೀಚಿನ ಬೆಳವಣಿಗೆ: ಮಧುಚಂದ್ರದ ನೆಪದಲ್ಲಿ ಹತ್ಯೆ! ಅಂಥ ಕಾಮಿನಿಯರನ್ನು ‘ಮೃತ್ಯು ಮಾಧುರಿಯರು’ ಎಂದು ಕರೆಯಬಹುದೆ? (ಕುವೆಂಪು ಮಾತು).

-ಸಿಪಿಕೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

8 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

8 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

8 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

8 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

9 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

10 hours ago