ಓದುಗರ ಪತ್ರ
ಕಲಬುರಗಿ ಜಿಲ್ಲೆಯ ತೊನಸನಹಳ್ಳಿಯಲ್ಲಿ ೩ ವರ್ಷದ ಮಗು ಕಾರಿನೊಳಗೆ ಸಿಲುಕಿ ಮೃತಪಟ್ಟ ಘಟನೆ ಮನ ಕಲಕುವಂತಹದ್ದಾಗಿದೆ. ಕಾರನ್ನು ಪಾರ್ಕ್ ಮಾಡುವಾಗ ಒಂದು ಕಿಟಕಿಯನ್ನು ಸಂಪೂರ್ಣ ಮುಚ್ಚದೆ ಒಂದೆರಡು ಇಂಚು ಅಂತರವಿಟ್ಟು ಮುಚ್ಚಿ ಲಾಕ್ ಮಾಡಿದರೆ ಕಾರಿನೊಳಗೆ ಗಾಳಿ ಆಡಲು ಅವಕಾಶ ಇರುವುದರಿಂದ ಈ ರೀತಿಯ ಅವಘಡಗಳನ್ನು ತಪ್ಪಿಸಬಹುದು. ಕಾರನ್ನು ಬಳಸುವವರು ಮುನ್ನೆಚ್ಚರಿಕೆಯ ಜತೆಗೆ ಸುರಕ್ಷಾ ಉಪಾಯವನ್ನೂ ಅನುಸರಿಸುವುದು ಕ್ಷೇಮಕರ.
-ಲಕ್ಷ್ಮಣ್ ಗೊರ್ಲಕಟ್ಟೆ, ಮೈಸೂರು
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…