ಜಗಕೆ ಮಾದರಿ!
ಭಲೆ ಭಲೇ ಅಂಕೇಗೌಡರೆ
ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ
ಅರಿವಿನ ಆಕರಗಳು ಪುಸ್ತಕಗಳು!
ದುಡಿದ ಲಕ್ಷಾಂತರ ಹಣವನು
ಸುರಿದಿರಿ ಪುಸ್ತಕ ಖರೀದಿಗೆ
ಸಂಗ್ರಹಿಸಿದಿರಿ ದೇಶವಿದೇಶಗಳ
ಲಕ್ಷಾಂತರ ಉತ್ತಮ ಪುಸ್ತಕಗಳ!
ಪುಸ್ತಕಗಳೇ ನಿಮ್ಮ ಬಂಧುಬಳಗ
ಜೀವನದ ಜೀವ ಜೀವಾಳ!
ನೀವಾದಿರಿ ಪುಸ್ತಕ ಲೋಕದ ಯೋಗಿ
ಒಲಿದು ಬಂದಿತು ಪದ್ಮಶ್ರೀ
ಎಣೆಯಿಲ್ಲದ ಪುಸ್ತಕ ಪ್ರೀತಿಗೆ
ನಿಮಗಿದೋ ಪ್ರೀತಿಯ ಅಭಿನಂದನೆ!
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…