ಓದುಗರ ಪತ್ರ
ಜಗಕೆ ಮಾದರಿ!
ಭಲೆ ಭಲೇ ಅಂಕೇಗೌಡರೆ
ಜಗಕೆ
ಮಾದರಿ ನಿಮ್ಮ ಪುಸ್ತಕಪ್ರೀತಿ
ಅರಿವಿನ ಆಕರಗಳು ಪುಸ್ತಕಗಳು!
ದುಡಿದ ಲಕ್ಷಾಂತರ ಹಣವನು
ಸುರಿದಿರಿ ಪುಸ್ತಕ ಖರೀದಿಗೆ
ಸಂಗ್ರಹಿಸಿದಿರಿ ದೇಶವಿದೇಶಗಳ
ಲಕ್ಷಾಂತರ ಉತ್ತಮ ಪುಸ್ತಕಗಳ!
ಪುಸ್ತಕಗಳೇ ನಿಮ್ಮ ಬಂಧುಬಳಗ
ಜೀವನದ ಜೀವ ಜೀವಾಳ!
ನೀವಾದಿರಿ ಪುಸ್ತಕ ಲೋಕದ ಯೋಗಿ
ಒಲಿದು ಬಂದಿತು ಪದ್ಮಶ್ರೀ
ಎಣೆಯಿಲ್ಲದ ಪುಸ್ತಕ ಪ್ರೀತಿಗೆ
ನಿಮಗಿದೋ ಪ್ರೀತಿಯ ಅಭಿನಂದನೆ!
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರ
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…