ಓದುಗರ ಪತ್ರ
ಜಗಕೆ ಮಾದರಿ!
ಭಲೆ ಭಲೇ ಅಂಕೇಗೌಡರೆ
ಜಗಕೆ
ಮಾದರಿ ನಿಮ್ಮ ಪುಸ್ತಕಪ್ರೀತಿ
ಅರಿವಿನ ಆಕರಗಳು ಪುಸ್ತಕಗಳು!
ದುಡಿದ ಲಕ್ಷಾಂತರ ಹಣವನು
ಸುರಿದಿರಿ ಪುಸ್ತಕ ಖರೀದಿಗೆ
ಸಂಗ್ರಹಿಸಿದಿರಿ ದೇಶವಿದೇಶಗಳ
ಲಕ್ಷಾಂತರ ಉತ್ತಮ ಪುಸ್ತಕಗಳ!
ಪುಸ್ತಕಗಳೇ ನಿಮ್ಮ ಬಂಧುಬಳಗ
ಜೀವನದ ಜೀವ ಜೀವಾಳ!
ನೀವಾದಿರಿ ಪುಸ್ತಕ ಲೋಕದ ಯೋಗಿ
ಒಲಿದು ಬಂದಿತು ಪದ್ಮಶ್ರೀ
ಎಣೆಯಿಲ್ಲದ ಪುಸ್ತಕ ಪ್ರೀತಿಗೆ
ನಿಮಗಿದೋ ಪ್ರೀತಿಯ ಅಭಿನಂದನೆ!
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರ
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…