Andolana originals

ಓದುಗರ ಪತ್ರ: ಋತು ಚಕ್ರದ ರಜೆ ಸ್ವಾಗತಾರ್ಹ

ಮಹಿಳೆಯರು ಇಂದು ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಋತು ಚಕ್ರದ ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ತೊಂದರೆಯಾಗುವುದರಿಂದ ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ವೇತನ ಸಹಿತ ಒಂದು ದಿನದ ‘ಋತುಚಕ್ರ’ ರಜೆಯನ್ನು ನೀಡುವುದಕ್ಕೆ ಅನುಮೋದನೆ ನೀಡಿರುವುದು ಸ್ವಾಗತಾರ್ಹ.

ಜೊತೆಗೆ ಈ ರಜೆಯ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವುದು ಕೂಡ ಮಹಿಳೆಯರ ಕರ್ತವ್ಯವಾಗಿದೆ. ಇದರಂತೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರಿಗೂ ಈ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರವು ಚಿಂತನೆ ನಡೆಸಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ನಿರ್ಮಲಾನಂದಶ್ರೀಗಳ ಕ್ಷಮೆಯಾಚಿಸಿದ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

5 mins ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

12 mins ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

17 mins ago

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…

35 mins ago

ನೆತನ್ಯಾಹು ಬದುಕಿದ್ದಾರೆ, ಹತ್ಯೆ ವದಂತಿ ಸುಳ್ಳು ; ಇಸ್ರೇಲ್‌

ಜೆರುಸಲೆಮ್‌ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು…

55 mins ago

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

2 hours ago