Andolana originals

ಓದುಗರ ಪತ್ರ | ನಾಲ್ಕು ವರ್ಷಗಳಾದರೂ ಮುಗಿಯದ ಕಾಮಗಾರಿ

ಎಚ್. ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಯು ೨೦೨೦-೨೧ರಲ್ಲಿ ಒಂದು ಕೋಟಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಶುರುವಾಯಿತು. ಆದರೆ ನಾಲ್ಕು ವರ್ಷಗಳೇ ಕಳೆದರೂ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ.

ಹೈರಿಗೆ ಗ್ರಾಮದ ೧ನೇ ವಾರ್ಡ ೨ ನೇ ವಾರ್ಡ್‌ನಲ್ಲಿ ಅರ್ಧಂಬರ್ಧ ಕಾಮಗಾರಿ ಮಾಡಲಾಗಿದೆ. ೩ ಮತ್ತು ೪ನೇ ವಾರ್ಡ್‌ಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಯುತ್ತಿಲ್ಲ. ಗ್ರಾಮದ ಮುಖ್ಯ ರಸ್ತೆಗಳಲ್ಲಿ ಹಳ್ಳ ತೆಗೆದು ಅರೆಬರೆ ಮಣ್ಣು ಮುಚ್ಚಿದ್ದಾರೆ. ೧ ಮತ್ತು ೨ನೇ ವಾರ್ಡ್‌ನಲ್ಲಿ ಜಲ ಜೀವನ್ ಮಿಷನ್ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಸಾರ್ವಜನಿಕರ ಆರೋಪಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೆ ಇತ್ತ ಗಮನಹರಿಸಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago