Andolana originals

ಓದುಗರ ಪತ್ರ: ಕಾಲೇಜು ಬಳಿ ಸ್ವಚ್ಛತೆ ಕಾಪಾಡಿ

ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ಸಮೀಪ ಇರುವ ಹಯಗ್ರೀವ ಕಾಲೇಜು ಪಕ್ಕ ಮಳೆ ನೀರು ನಿಂತು ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಕಾಲೇಜಿನ ಪಕ್ಕದಲ್ಲಿರುವ ಖಾಲಿ ಜಾಗವನ್ನು ಬೇಸಿಗೆಯಲ್ಲಿ ದನಕರುಗಳನ್ನು ಕಟ್ಟಲು ಬಳಸಲಾಗುತ್ತಿದ್ದು, ಸೆಗಣಿ, ಗಂಜಲದಿಂದಾಗಿ ನೊಣಗಳ ಹಾವಳಿಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಮಳೆಗಾಲದಲ್ಲಿ ಕಾಲೇಜಿನ ಪಕ್ಕ ನೀರು ನಿಲ್ಲುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದೆ. ಮಹಾನಗರಪಾಲಿಕೆಯವರು ನೀರು ನಿಲ್ಲದಂತೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.

-ಧ್ಯಾನ್ , ಮೈಸೂರು

ಆಂದೋಲನ ಡೆಸ್ಕ್

Recent Posts

ವಾಣಿಜ್ಯ ಅನಿಲ ಅಭಾವ : ಕೆಲ ಹೋಟೆಲ್‌ಗಳು ಬಂದ್

ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…

11 mins ago

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

10 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

11 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

11 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

11 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

12 hours ago