ಓದುಗರ ಪತ್ರ
ಮೈಸೂರು ನಗರದ ೫೦ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ೫ನೇ ಕ್ರಾಸ್, ೧೦ನೇ ಕ್ರಾಸ್, ೮ನೇ ಕ್ರಾಸ್ ಹಾಗೂ ಸಿದ್ದಪ್ಪಾಜಿ ದೇವಾಲಯದ ಬಳಿ ಯುಜಿಡಿ ಮ್ಯಾನ್ಹೋಲ್ನಿಂದ ಕೊಳಕು ನೀರು ಹೊರ ಬರುತ್ತಿದ್ದು ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ದುರ್ವಾಸನೆ ಯಿಂದ ಮೂಗು ಮುಚ್ಚಿ ಕೊಂಡೇ ಓಡಾಡು ವಂತಾಗಿದೆ. ಸಾರ್ವಜನಿಕರು ಮೈಸೂರು ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಯನ್ನು ತಿಳಿಸುವ ಪ್ರಯತ್ನ ಮಾಡಿದರಾದರೂ ಆಯುಕ್ತರು ಕರೆ ಸ್ವೀಕರಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಚಿತ್ರಗಳನ್ನು ಕಳುಹಿಸಿದರೂ ಕ್ರಮ ವಹಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಈಗಲಾದರೂ ಸಂಬಂಧ ಪಟ್ಟವರು ಎಚ್ಚೆತ್ತು ಸಮಸ್ಯೆ ನಿವಾರಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
– ಹೇಮಂತ್ಕುಮಾರ್, ಸುಣ್ಣದ ಕೇರಿ, ಮೈಸೂರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…