Andolana originals

ಓದುಗರ ಪತ್ರ: ಶುದ್ಧ ಕುಡಿಯುವ ನೀರು ಸರಬರಾಜು ಮಾಡಿ

ಮಂಡ್ಯ (Mandya) ನಗರದ ಪಿಇಎಸ್(PES) ಕಾನೂನು ಕಾಲೇಜಿನ ರಸ್ತೆಯ ಸಮೀಪ ಇರುವ ಮನೆಗಳಿಗೆ ಮಂಡ್ಯ ನಗರಸಭೆಯಿಂದ ಶುದ್ಧ ಕುಡಿಯುವ ನೀರು (Drinking Water) ಸರಬರಾಜು ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.

ನೀರು ಶುದ್ಧೀಕರಣಕ್ಕೆ ಅತಿಯಾಗಿ ರಾಸಾಯನಿಕಗಳನ್ನು ಬಳಸುವುದರಿಂದ ಬಿಳಿ ಬಣ್ಣದ ನೀರು ಸರಬರಾಜಾಗುತ್ತದೆ.
ಕೆಲವೊಮ್ಮೆ ನೀರನ್ನು ಶುದ್ಧೀಕರಿಸದೇ ಹಾಗೆಯೇ ಸರಬರಾಜು ಮಾಡುವುದರಿಂದ ಆ ನೀರು ಕೂಡ ಕುಡಿಯಲು ಯೋಗ್ಯವಾಗಿರುವುದಿಲ್ಲ.

ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ 

ಈ ಬಗ್ಗೆ ನೀರುಗಂಟಿಗಳನ್ನು ಕೇಳಿದರೆ ನೀವು ನೀರನ್ನು ಒಂದು ಗಂಟೆ ನಲ್ಲಿಯಿಂದ ಹರಿಯಲು ಬಿಡಿ, ಆನಂತರ ಬಳಸಿ ಎಂದು ಸಲಹೆ ನೀಡುತ್ತಾರೆ. ಈ ರೀತಿ ಗಂಟೆಗಟ್ಟಲೇ ನೀರು ಪೋಲು ಮಾಡುವ ಬದಲು ನಗರಸಭೆಯವರು ನೀರು ಶುದ್ಧೀಕರಣಕ್ಕೆ ಅಗತ್ಯವಿರುವಷ್ಟೇ ರಾಸಾಯನಿಕಗಳನ್ನು ಬಳಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.

-ಎಸ್.ಪದ್ಮಾವತಿ, ಮಂಡ್ಯ

ಆಂದೋಲನ ಡೆಸ್ಕ್

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

1 hour ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

1 hour ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

1 hour ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

3 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

4 hours ago