ಓದುಗರ ಪತ್ರ
ಮುಂಗಾರು ಮಳೆ ಆರಂಭವಾಗಿದೆ. ಪ್ರವಾಹ ಉಂಟಾಗುವ ಭೀತಿ ಸಹಜವಾಗಿದೆ. ಹಾಗಾಗಿ ನದಿಪಾತ್ರದ ನಿವಾಸಿಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಇದಲ್ಲದೆ, ಮಳೆಯ ಆಗಮನ/ ನಿರ್ಗಮನವನ್ನು ಸುಲಭವಾಗಿ ಅರಿಯುವುದು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಶಾಲೆಗಳಿಗೆ ತೆರಳುವ ಮಕ್ಕಳ ಸುರಕ್ಷತೆ ಬಗೆಗೆ ಹೆತ್ತವರು, ಸಂಬಂಧಪಟ್ಟ ಶಾಲೆಗಳು ಜಾಗ್ರತೆ ವಹಿಸಬೇಕು.
ಅನಾಹುತ ನಡೆದ ಮೇಲೆ ದುಃಖಪಡುವ ಬದಲು ಮೊದಲೇ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಮಳೆ ಆರ್ಭಟಕ್ಕೆ ರಾಜ್ಯಾದ್ಯಂತ ಸಾವು- ನೋವು, ಬೆಳೆ, ಆಸ್ತಿ ನಷ್ಟವಾಗಿವೆ. ಇನ್ನು ಮುಂಗಾರು ಬಿರುಸುಗೊಂಡರೆ ಯಾವ ಪರಿಸ್ಥಿತಿ ಉದ್ಭವಿಸಬಹುದು? ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಮನಗಾಣಬೇಕು. ಅಲ್ಲದೆ, ಮೈಸೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
-ಎಲ್.ಮಹದೇವಯ್ಯ, ರಾಮಕೃಷ್ಣನಗರ, ಮೈಸೂರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…