Andolana originals

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ!

ಗಹನ ಆರ್ಥಿಕ ಚಿಂತನೆಗಳನು

ಎಳೆಎಳೆಯಾಗಿ ಬಿಡಿಸಿ ನೀಡಿದ

ನಾಡ ಅಪ್ಪಟ ಆರ್ಥಿಕ ಚಿಂತಕ!

ಶಿಷ್ಯರ ಮನದ ಚಿಂತೆ ಸಮಸ್ಯೆಗಳ

ದೂರಸರಿಸಿ ಬಿತ್ತಿದಿರಿ ಎದೆಯಂಗಳದಲಿ

ಹೊಸ ಚಿಂತನೆಯ ಬಿತ್ತವ!

ಜನರ ಮಧ್ಯ ಬಾಳಿ ಬದುಕಿದ

ನಾಡ ನಾಡಿಮಿಡಿತ ಅರಿತ

ಸಾರ್ಥಕ ಬದುಕಿನ ಸಾಧಕ

ನಿಜದ ನೆಲೆಯ ಚಿಂತಾಮಣಿ !

ಪಯಣ ಮುಗಿಸಿ ಹೊರಟಿರಿ ದೂರದೂರಿಗೆ

ನಿಮಗಿದೋ ಪ್ರೀತಿಯ ನುಡಿನಮನ!

-ಸಿ.ಪಿ.ಸಿದ್ಧಾಶ್ರಮ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

3 mins ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

5 mins ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

7 mins ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

12 mins ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

15 mins ago

ಹಳೆಯ ಹಳವಂಡಗಳಿಲ್ಲದ ಭವಿಷ್ಯದ ಬೆಳಕು ಈ ಜೆನ್ ಝೀಗಳು

ಸುಧಾ ಆಡುಕಳ ಶುಭಂ ಹದಿಹರಯವನ್ನು ಇತ್ತೀಚೆಗಷ್ಟೇ ದಾಟಿದ ಹೊಸ ತಲೆಮಾರಿನ ಹುಡುಗ. ಹಳ್ಳಿಯಲ್ಲಿ ಹುಟ್ಟಿ ಬೆಳೆದ ಅವನಮ್ಮ ಹೇಳುವ ಕತೆಗಳೆಂದರೆ…

22 mins ago