ಓದುಗರ ಪತ್ರ
ಮಡಿಕೇರಿ ನಗರವನ್ನು ಸ್ವಚ್ಛವಾಗಿಡಲು ಎಷ್ಟೇ ಪ್ರಯತ್ನಿಸಿದರೂ ಕೆಲವರಿಂದ ನಗರದ ಅಂದ ಕೆಡುತ್ತಿದೆ. ಕಸ ಸಂಗ್ರಹಕ್ಕೆ ಮನೆಮನೆಗೆ ನಗರಸಭೆ ವತಿಯಿಂದ ವಾಹನ ಬರುತ್ತಿದೆ.
ಜೊತೆಗೆ ಕಸ ಎಸೆಯುವ ಕೆಲ ಪ್ರದೇಶಗಳಲ್ಲಿ ನಗರಸಭೆ ವತಿಯಿಂದ ಸಿಸಿ ಕ್ಯಾಮೆರಾ ಅಳವಡಿಸಿ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. ಆದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ನಗರದ ಹೊಸ ಬಡಾವಣೆ ಬಳಿ ರಸ್ತೆ ಬದಿಯೇ ಕಸ ತಂದು ಸುರಿಯಲಾಗುತ್ತಿದ್ದು, ಶ್ವಾನ, ಜಾನುವಾರುಗಳು ಕಸವನ್ನು ಎಳೆದುಹಾಕುತ್ತಿವೆ. ನಗರಸಭೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
-ಅರುಣ್ ಕುಮಾರ್, ಮಡಿಕೇರಿ
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…