ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ ತರಕಾರಿ ಸೇರಿದಂತೆ ಪ್ರತಿಯೊಂದು ನಿತ್ಯಬಳಕೆಯ ಆಹಾರದಲ್ಲೂ ಕಲಬೆರಕೆ ಮಾಫಿಯಾ ಹರಡಿದೆ. ಎಫ್ ಎಸ್ ಎಸ್ಎಐ ವರದಿಗಳ ಪ್ರಕಾರ ದೇಶದಲ್ಲಿ ಶೇಕಡಾ ೪೦ ರಷ್ಟು ಆಹಾರ ಮಾದರಿಗಳು ಅಪಾಯಕಾರಿ ಕಳಪೆಯಾಗಿವೆ.
ಹಾಲಿಗೆ ಯುರಿಯಾ, ಎಣ್ಣೆಗೆ ಅಪಾಯಕಾರಿ ರಾಸಾಯನಿಕ ಹಾಗೂ ತರಕಾರಿಗಳಿಗೆ ಕ್ಯಾನ್ಸರ್ ತರುವ ಬಣ್ಣ ಸೇರಿಸುವುದು ಸಮಾಜದ ವಿರುದ್ಧ ನಡೆಯುತ್ತಿರುವ ಆಹಾರ ಭಯೋತ್ಪಾದನೆ. ಕರ್ನಾಟಕ ಸರ್ಕಾರವು ಕೇವಲ ನೀರು ಪರೀಕ್ಷೆಯಂತಹ ಜಗೃತಿಗೆ ಸೀಮಿತವಾಗದೆ ತೆಲಂಗಾಣದಂತೆ ವಿಶೇಷ ಪಡೆ ರಚಿಸಿ ತಾಲ್ಲೂಕುವಾರು ಕಟ್ಟುನಿಟ್ಟಿನ ದಾಳಿ ನಡೆಸಬೇಕು.
ಸರ್ಕಾರ ನಕಲಿ ಜಲವನ್ನು ಬೇರುಸಹಿತ ಕಿತ್ತೊಗೆಯಬೇಕು. ನಕಲಿ ದಂಧಕೋರರಿಗೆ ಜೀವಾವಽ ಶಿಕ್ಷೆಯಾಗುವಂತಹ ಕಠಿಣ ಕಾನೂನು ಕ್ರಮ ತಕ್ಷಣವೇ ಜರಿಯಾಗಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…
ಸುಧಾ ಆಡುಕಳ ಶುಭಂ ಹದಿಹರಯವನ್ನು ಇತ್ತೀಚೆಗಷ್ಟೇ ದಾಟಿದ ಹೊಸ ತಲೆಮಾರಿನ ಹುಡುಗ. ಹಳ್ಳಿಯಲ್ಲಿ ಹುಟ್ಟಿ ಬೆಳೆದ ಅವನಮ್ಮ ಹೇಳುವ ಕತೆಗಳೆಂದರೆ…