ಓದುಗರ ಪತ್ರ
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ ನಿರ್ಧಾರ ರಾಜದ್ಯಂತ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಸರ್ಕಾರ ಒತ್ತಾಯಕ್ಕೆ ಮಣಿದು, ಈ ಹಿಂದೆ ತಾನು ಮಾಡಿದ ನಿರ್ಣಯದಂತೆ ಒಂದು ವರ್ಷ ಇದ್ದ ವಯೋಮಿತಿಯನ್ನು ಆರು ವರ್ಷದಿಂದ ಅರವತ್ತು ದಿನಗಳು, ಅಂದರೆ ಈ ಹಿಂದಿನಂತೆಯೇ ೫ ವರ್ಷ ಮತ್ತು ಹತ್ತು ತಿಂಗಳಿಗೆ ಶೈಕ್ಷಣಿಕ ವರ್ಷ ೨೦೨೬-೨೭ರಿಂದಲೇ ಅನ್ವಯವಾಗುವಂತೆ ಸಡಿಲಿಸಿರುವ ನಡೆ ಸ್ವಾಗತಾರ್ಹ. ಸಾಮಾನ್ಯವಾಗಿ ಪೋಷಕರು ಎಲ್ಕೆಜಿಗೆ ಸೇರಿಸುವಾಗಲೇ ವಯೋಮಿತಿ ಬಗ್ಗೆ ತಲೆಕಡಿಸಿಕೊಳ್ಳದೇ ನಂತರ ಒಂದನೇ ತರಗತಿಗೆ ಬಂದಾಗ ಪರಿತಪಿಸುವಂತಾಗುತ್ತಿದ್ದು, ಈ ನಿಟ್ಟಿನಲ್ಲಿಯೂ ಸರ್ಕಾರ ಒಂದು ತಿದ್ದುಪಡಿ ಕಾಯಿದೆಯ ಮೂಲಕ ಎಲ್ಕೆಜಿ ಪ್ರವೇ ಶಾತಿಗೆ ಮೂರು ವರ್ಷ ಹತ್ತು ತಿಂಗಳೆಂದು ಪರಿಗಣಿಸುವಂತೆ ಮಾಡುತ್ತಿರುವುದಾಗಿ ಶಿಕ್ಷಣ ಸಚಿವರು ಹೇಳಿzರೆ. ಈ ನಿರ್ಧಾರ ಉತ್ತಮವಾದುದು. ಇದರಿಂದಾಗಿ ಎಲ್ಕೆಜಿಗೆ ಸೇರಿಸುವಾಗಲೇ ಪೋಷಕರು ಸೂಕ್ತ ನಿರ್ಧಾರ ಕೈಗೊಂಡು ಮುಂದೆ ಮುಜುಗರಕ್ಕೀಡಾಗುವ ಪರಿಸ್ಥಿತಿ ತಪ್ಪಿಸಬಹುದಾಗಿದೆ.
– ವಿಜಯ್ ಹೆಮ್ಮಿಗೆ, ಮೈಸೂರು
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…