ಓದುಗರ ಪತ್ರ
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ ನಿರ್ಧಾರ ರಾಜದ್ಯಂತ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಸರ್ಕಾರ ಒತ್ತಾಯಕ್ಕೆ ಮಣಿದು, ಈ ಹಿಂದೆ ತಾನು ಮಾಡಿದ ನಿರ್ಣಯದಂತೆ ಒಂದು ವರ್ಷ ಇದ್ದ ವಯೋಮಿತಿಯನ್ನು ಆರು ವರ್ಷದಿಂದ ಅರವತ್ತು ದಿನಗಳು, ಅಂದರೆ ಈ ಹಿಂದಿನಂತೆಯೇ ೫ ವರ್ಷ ಮತ್ತು ಹತ್ತು ತಿಂಗಳಿಗೆ ಶೈಕ್ಷಣಿಕ ವರ್ಷ ೨೦೨೬-೨೭ರಿಂದಲೇ ಅನ್ವಯವಾಗುವಂತೆ ಸಡಿಲಿಸಿರುವ ನಡೆ ಸ್ವಾಗತಾರ್ಹ. ಸಾಮಾನ್ಯವಾಗಿ ಪೋಷಕರು ಎಲ್ಕೆಜಿಗೆ ಸೇರಿಸುವಾಗಲೇ ವಯೋಮಿತಿ ಬಗ್ಗೆ ತಲೆಕಡಿಸಿಕೊಳ್ಳದೇ ನಂತರ ಒಂದನೇ ತರಗತಿಗೆ ಬಂದಾಗ ಪರಿತಪಿಸುವಂತಾಗುತ್ತಿದ್ದು, ಈ ನಿಟ್ಟಿನಲ್ಲಿಯೂ ಸರ್ಕಾರ ಒಂದು ತಿದ್ದುಪಡಿ ಕಾಯಿದೆಯ ಮೂಲಕ ಎಲ್ಕೆಜಿ ಪ್ರವೇ ಶಾತಿಗೆ ಮೂರು ವರ್ಷ ಹತ್ತು ತಿಂಗಳೆಂದು ಪರಿಗಣಿಸುವಂತೆ ಮಾಡುತ್ತಿರುವುದಾಗಿ ಶಿಕ್ಷಣ ಸಚಿವರು ಹೇಳಿzರೆ. ಈ ನಿರ್ಧಾರ ಉತ್ತಮವಾದುದು. ಇದರಿಂದಾಗಿ ಎಲ್ಕೆಜಿಗೆ ಸೇರಿಸುವಾಗಲೇ ಪೋಷಕರು ಸೂಕ್ತ ನಿರ್ಧಾರ ಕೈಗೊಂಡು ಮುಂದೆ ಮುಜುಗರಕ್ಕೀಡಾಗುವ ಪರಿಸ್ಥಿತಿ ತಪ್ಪಿಸಬಹುದಾಗಿದೆ.
– ವಿಜಯ್ ಹೆಮ್ಮಿಗೆ, ಮೈಸೂರು
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…