ಅನುವಾದ (ಭಾಷಾಂತರ)ವನ್ನು ‘ಅಲಕ್ಷಿತ ಕಲೆ’ ಎಂದಿದ್ದಾನೆ, ಹೈಟ್ ಎಂಬ ದೊಡ್ಡ ವಿಮರ್ಶಕ. ಅದು ಒಂದು ಅರ್ಥದಲ್ಲಿ ದಿಟ; ಆದರೆ ಇನ್ನೊಂದರ್ಥದಲ್ಲಿ ಅದು ಅತ್ಯಂತ ಮಹತ್ವದ ಸಾಹಿತ್ಯಕ ಚಟುವಟಿಕೆ: ಬುಕರ್, ನೊಬೆಲ್ ಮುಂತಾದ ಪ್ರಶಸ್ತಿಗಳೆಲ್ಲ ಭಾಷಾಂತರವನ್ನು ಆಧರಿಸಿದವಲ್ಲವೆ?
ಅನುವಾದಕ್ಕೆ ಧನ್ಯ‘ವಾದ’ಗಳು!
ಅಹಂಕಾರ: ಸತೀಶ್ ಜಾರಕಿಹೊಳಿ ಗೌರವ ಡಾಕ್ಟರೇಟ್ ನಿರಾಕರಿಸಿದ್ದಾರೆ! ಕುವೆಂಪು ಉಕ್ತಿಯೊಂದಿದೆ: ‘ಪ್ರಶಸ್ತಿ ಬೇಕು ಎನ್ನುವುದು ಅಹಂಕಾರ. ಬಂದ ಪ್ರಶಸ್ತಿಯನ್ನು ನಿರಾಕರಿಸುವುದು ಇನ್ನೂ ದೊಡ್ಡ ಅಹಂಕಾರ’
-ಸಿಪಿಕೆ, ಮೈಸೂರು
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…
ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…