ಅನುವಾದ (ಭಾಷಾಂತರ)ವನ್ನು ‘ಅಲಕ್ಷಿತ ಕಲೆ’ ಎಂದಿದ್ದಾನೆ, ಹೈಟ್ ಎಂಬ ದೊಡ್ಡ ವಿಮರ್ಶಕ. ಅದು ಒಂದು ಅರ್ಥದಲ್ಲಿ ದಿಟ; ಆದರೆ ಇನ್ನೊಂದರ್ಥದಲ್ಲಿ ಅದು ಅತ್ಯಂತ ಮಹತ್ವದ ಸಾಹಿತ್ಯಕ ಚಟುವಟಿಕೆ: ಬುಕರ್, ನೊಬೆಲ್ ಮುಂತಾದ ಪ್ರಶಸ್ತಿಗಳೆಲ್ಲ ಭಾಷಾಂತರವನ್ನು ಆಧರಿಸಿದವಲ್ಲವೆ?
ಅನುವಾದಕ್ಕೆ ಧನ್ಯ‘ವಾದ’ಗಳು!
ಅಹಂಕಾರ: ಸತೀಶ್ ಜಾರಕಿಹೊಳಿ ಗೌರವ ಡಾಕ್ಟರೇಟ್ ನಿರಾಕರಿಸಿದ್ದಾರೆ! ಕುವೆಂಪು ಉಕ್ತಿಯೊಂದಿದೆ: ‘ಪ್ರಶಸ್ತಿ ಬೇಕು ಎನ್ನುವುದು ಅಹಂಕಾರ. ಬಂದ ಪ್ರಶಸ್ತಿಯನ್ನು ನಿರಾಕರಿಸುವುದು ಇನ್ನೂ ದೊಡ್ಡ ಅಹಂಕಾರ’
-ಸಿಪಿಕೆ, ಮೈಸೂರು
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…