ಓದುಗರ ಪತ್ರ
ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ನೀಡಿದ್ದಾರೆ. ಭಗವಾನ್ ಬುದ್ಧರು ಬೌದ್ಧ ಧರ್ಮದ ಮೂಲಕ ಜಗತ್ತಿಗೆ ಶಾಂತಿಯನ್ನು ಸಾರಿದ್ದಾರೆ.
ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಡಾ. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ್ದಲ್ಲದೇ ಗೌತಮ ಬುದ್ಧರ ಪ್ರತಿಮೆಗೆ ಹಾನಿಯುಂಟು ಮಾಡಿದ್ದಾರೆ. ಇದು ಮಹಾಪುರುಷರಿಗೆ ಅಲ್ಲ ಇಡೀ ಭಾರತೀಯರಿಗೆ ಮಾಡಿದ ಅಪಮಾನವಾಗಿದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಮಹಾಪುರುಷರ ಪ್ರತಿಮೆಗಳಿಗೆ ರಕ್ಷಣೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯ.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…