ಓದುಗರ ಪತ್ರ
ಸಾರ್ಥಕ ಪಯಣ!
ಐವತ್ತೆರಡು ಸಂವತ್ಸರವ ಪೂರೈಸಿ
ಐವತ್ಮೂರರತ್ತ ಮುಖಮಾಡಿರುವ
ನಿನ್ನ ಪಯಣ ಸಾರ್ಥಕ ‘ಆಂದೋಲನ’!
ಹಲ ಬಗೆಯ ಸಮಸ್ಯೆ ಸವಾಲುಗಳ ನಡುವೆ
ಬರಿಗೈಯಲ್ಲಿ ನಿನ್ನ ಜತನ ಮಾಡಿದರು ಕೋಟಿ!
ಅಗ್ನಿದಿವ್ಯದಲಿ ಗೆದ್ದು ಬೀಗಿದೆ ನೀನು!
ಪತ್ರಿಕಾರಂಗಕೆ ಮಾದರಿಯಾದರು ಕೋಟಿ
ಜನಪರ ಚಳವಳಿ ಹೋರಾಟಗಳ ಬೆಂಬಲಿಸಿ
ನೊಂದವರ ದನಿಯಾದೆ!
ಸತ್ಯ ನ್ಯಾಯದ ಹಾದಿಯಲಿ ಸಾಗಿ
ಪತ್ರಿಕಾ ಧರ್ಮವನು ಬೆಳಗಿಸಿದೆ!
ರೂಪಿಸಿದೆ ಹೊಸ ಲೇಖಕರ
ನಿನ್ನ ಪಯಣ ಸಾಗಲಿ ಶತಮಾನದತ್ತ!
ನಿನಗಿದೋ ಪ್ರೀತಿಯ ಶುಭಕಾಮನೆ
– ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…