ಓದುಗರ ಪತ್ರ
ಸಾರ್ಥಕ ಪಯಣ!
ಐವತ್ತೆರಡು ಸಂವತ್ಸರವ ಪೂರೈಸಿ
ಐವತ್ಮೂರರತ್ತ ಮುಖಮಾಡಿರುವ
ನಿನ್ನ ಪಯಣ ಸಾರ್ಥಕ ‘ಆಂದೋಲನ’!
ಹಲ ಬಗೆಯ ಸಮಸ್ಯೆ ಸವಾಲುಗಳ ನಡುವೆ
ಬರಿಗೈಯಲ್ಲಿ ನಿನ್ನ ಜತನ ಮಾಡಿದರು ಕೋಟಿ!
ಅಗ್ನಿದಿವ್ಯದಲಿ ಗೆದ್ದು ಬೀಗಿದೆ ನೀನು!
ಪತ್ರಿಕಾರಂಗಕೆ ಮಾದರಿಯಾದರು ಕೋಟಿ
ಜನಪರ ಚಳವಳಿ ಹೋರಾಟಗಳ ಬೆಂಬಲಿಸಿ
ನೊಂದವರ ದನಿಯಾದೆ!
ಸತ್ಯ ನ್ಯಾಯದ ಹಾದಿಯಲಿ ಸಾಗಿ
ಪತ್ರಿಕಾ ಧರ್ಮವನು ಬೆಳಗಿಸಿದೆ!
ರೂಪಿಸಿದೆ ಹೊಸ ಲೇಖಕರ
ನಿನ್ನ ಪಯಣ ಸಾಗಲಿ ಶತಮಾನದತ್ತ!
ನಿನಗಿದೋ ಪ್ರೀತಿಯ ಶುಭಕಾಮನೆ
– ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…