ಓದುಗರ ಪತ್ರ
ಓ ನನ್ನ ಒಲವಿನ ‘ಆಂದೋಲನ’
ಓ ನನ್ನ ಒಲವಿನ
ಬೆಳಗಿನ ಆಂದೋಲನ,
ನೋಡ ನೋಡುತ್ತಲೇ ನಿನಗೆ ಈಗ
ತುಂಬಿತು ಬರೋಬ್ಬರಿ ವರ್ಷ ೫೩
ಅದಕ್ಕೆ ನಿನಗೀಗ ಹುಟ್ಟುಹಬ್ಬ
ನನಗೂ ಕಲಿಸಿಕೊಟ್ಟೆಯಲ್ಲ..
ಕಟ್ಟುವುದ ಪುಟ್ಟ ಪುಟ್ಟ ಕಬ್ಬ !
ಎನಿತು ಬಣ್ಣಿಸಲಿ ನಿನ್ನ ಹಾಡು-ಪಾಡು…
ಮೈಸೂರಿನಲ್ಲಿ ಮಲ್ಲಿಗೆಯಂತೆ ಅರಳಿದ
ನಿನ್ನ ವೃತ್ತಿ ಪ್ರೀತಿ..
ದಿನೇ ದಿನೇ ಬೆಳೆದೆ ಮಂಡ್ಯ, ಹಾಸನ,
ಕೊಡಗು ಚಾ. ನಗರ…ಆವೃತ್ತಿಯಾಗಿ!
ದನಿ ಇಲ್ಲದವರಿಗೆ ದನಿಯಾದೆ
ನಿಲ್ದಾಣದಿ ನಿಂತವರಿಗೆ ನೆರಳಾದೆ
ಅಯ್ಯೋ ಎಂದವರಿಗೆ ಆಸರೆಯಾದೆ
ಒಂದೇ ಎರಡೇ..!
ನಿನ್ನ ಸಾರ್ಥಕ ಪಯಣಕ್ಕೆ
ನನ್ನ ಕೋಟಿ ಕೋಟಿ ನಮನ
ಹೇಳು,ನಿನ್ನ ಎಳೆಯ ಗೆಳೆಯ
ನಾನೇನು ಮಾಡಬಲ್ಲೆ ?
ನಿತ್ಯ ಮರೆಯದೆ ನಿನ್ನ ಓದಬಲ್ಲೆ !
– ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…