Andolana originals

ಓದುಗರ ಪತ್ರ: ಸಾರ್ವಜನಿಕರ ಧ್ವನಿಯಾದ ‘ಆಂದೋಲನ’

ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರ ಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವ ಬಗ್ಗೆ ಕಳೆದ ಡಿ.೩೧ರಂದು ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ‘ವಿದ್ಯುತ್ ದೀಪ ಅಳವಡಿಸಿ’ ಎಂಬ ಶೀರ್ಷಕೆಯಡಿ ಪತ್ರವೊಂದು ಪ್ರಕಟಗೊಂಡಿತ್ತು.

ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿದ ಕುವೆಂಪುರಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಸ್ಥಾಪಿಸಿ ಅಲ್ಲಿ ಬೆಳಕಿನ ವ್ಯವಸ್ಥೆ ಮಾಡದೆ ಕತ್ತಲಲ್ಲಿರುವಂತೆ ಮಾಡಿದ್ದು, ಅವರಿಗೆ ಅಗೌರವ ಸೂಚಿಸಿದಂತಾಗಿತ್ತು. ಆದ್ದರಿಂದ ಕುವೆಂಪುರವರ ಪ್ರತಿಮೆ ಇರುವ ಆವರಣವನ್ನು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿತ್ತು.ಓದುಗರ ಪತ್ರ ಪ್ರಕಟಗೊಂಡ ಬಳಿಕ ಎಚ್ಚೆತ್ತುಕೊಂಡ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕುವೆಂಪುರವರ ಪ್ರತಿಮೆಗೆ ವಿದ್ಯುತ್ ದೀಪದ ವ್ಯವಸ್ಥೆಯನ್ನು ಕಲ್ಪಿಸಿ ದ್ದಾರೆ. ಪತ್ರವನ್ನು ಪ್ರಕಟಿಸಿದ ‘ಆಂದೋಲನ’ ಪತ್ರಿಕೆಗೆ ಧನ್ಯವಾದಗಳು.

 -ಎಂ.ಎಸ್.ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 mins ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 mins ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

23 mins ago

ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…

25 mins ago

ಕಾಂಗ್ರೆಸ್ಸೇ ಅಹಿಂದ : ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್‌ ಟಾಂಗ್‌

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…

29 mins ago

ಮೈಸೂರು ಅರಮನೆ ವೀಕ್ಷಣೆಗೂ ಬಂಕಿಂಗ್‌ ಹ್ಯಾಮ್‌ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…

56 mins ago