Andolana originals

ಓದುಗರ ಪತ್ರ: ತಲಕಾಡಿಗೆ ಮತ್ತೊಂದು ಗರಿ

ಮೈಸೂರು ಜಿಲ್ಲೆಯ ಪ್ರಸಿದ್ಧ ಯಾತ್ರಾ ಹಾಗೂ ಪ್ರವಾಸ ಸ್ಥಳವಾದ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ರಾಜ್ಯ ಸಚಿವ ಸಂಪುಟದ ತೀರ್ಮಾನ ಸ್ವಾಗತಾರ್ಹ. ತನ್ಮೂಲಕ ಇಲ್ಲಿಯ ಜನರ ಬಹಳ ವರ್ಷಗಳ ಕನಸು ಈಡೇರಿದಂತಾಗಿದೆ.

ಕಳೆದ ೨ ದಶಕಗಳಿಂದಲೂ ತಲಕಾಡನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡಬೇಕೆಂದು ನಿರಂತರ ಹೋರಾಟ ಮತ್ತು ಪ್ರಯತ್ನಗಳು ನಡೆಯುತ್ತಿದ್ದು ಕಡೆಗೂ ಆ ಹೋರಾಟಗಳು ಫಲ ನೀಡಿವೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

17 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago