ಓದುಗರ ಪತ್ರ
ಮೈಸೂರು ಅಭಿವೃದ್ಧಿ ಪ್ರಾಧಿಕಾರ ಎಂಡಿಎದಲ್ಲಿ ಖಾಯಂ ನೌಕರರನ್ನು ಹೊರತುಪಡಿಸಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ನೌಕರರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಸಿಬ್ಬಂದಿ ಕೊರತೆಯಿಂದ ಕಚೇರಿಯ ಕೆಲಸ ಕಾರ್ಯಗಳು ವಿಳಂಬವಾಗುತ್ತಿವೆ.
ಟೈಟಲ್ ದೀಡ್, ತುಂಡು ಜಾಗ ಮಂಜೂರು, ನಕಲುಗಳ ವಿತರಣೆ ಇತರ ಕಾರ್ಯಗಳ ಬಗ್ಗೆ ಸಾರ್ವಜನಿಕರು ಸಲ್ಲಿಸಿರುವ ಅಹವಾಲುಗಳು ವರ್ಷಗಳಿಂದ ವಿಲೇವಾರಿಯಾಗಿಲ್ಲ, ಕಾರ್ಯದರ್ಶಿ ಮತ್ತು ಆಯುಕ್ತರ ಕಚೇರಿ ಕಾರ್ಯಗಳು ಸಕಾಲದಲ್ಲಿ ಆಗುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ಪ್ರತಿನಿತ್ಯ ಪ್ರಾಧಿಕಾರದ ಕಚೇರಿಗೆ ಅಲೆದಾಡುವಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯ ಸಿಬ್ಬಂದಿಯನ್ನು ನೇಮಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಸ್. ಶಾಂತಾರಾಂ, ವಿಜಯನಗರ 4ನೇ ಹಂತ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…