Andolana originals

ಓದುಗರ ಪತ್ರ: ಇಷ್ಟೊಂದು ಸಿಗ್ನಲ್ ಲೈಟ್‌ಗಳು ಅಗತ್ಯವೇ?

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ.

ಸಂಚಾರ ದಟ್ಟಣೆ ತೀವ್ರವಾಗಿರುವ ಸ್ಥಳಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದು ಸ್ವಗತಾರ್ಹ, ಆದರೆ ಕೆಲವೇ ವಾಹನಗಳು ಸಂಚರಿಸುವ ಸ್ಥಳಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದರಿಂದ ಆಂಬ್ಯುಲೆನ್ಸ್, ಅಗ್ನಿಶಾಮಕದಳ ಮೊದಲಾದ ತುರ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಮುಖ್ಯಸ್ಥರು ಈ ಬಗ್ಗೆ ಗಮನ ಹರಿಸಿ ಅವಶ್ಯಕತೆ ಇಲ್ಲದ ಕಡೆ ಸಿಗ್ನಲ್ ಲೈಟ್‌ಗಳನ್ನು ತೆರವುಗೊಳಿಸಿ. ವೃತ್ತಗಳ ಬಳಿ ನಿಧಾನವಾಗಿ ತೆರಳಲು ಬ್ಯಾರಿಕೇಡ್‌ಗಳನ್ನು ಅಳವಡಿಸುವುದು ಅಗತ್ಯ.

-ಚಂದ್ರೇಗೌಡ, ತೊಣಚಿಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago