Andolana originals

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ. ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಬಸ್‌ಗಳಲ್ಲೂ ನೀರಿನ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

40 seconds ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

2 mins ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

3 mins ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

4 mins ago

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

3 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

3 hours ago