Andolana originals

ಓದುಗರ ಪತ್ರ| ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಿ

ಇತ್ತೀಚೆಗೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಸಂಚರಿಸಲು ಪರದಾಡುವಂತಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಪರಿಣಾಮ ఎల్ల ಬಸ್‌ಗಳಲ್ಲಿಯೂ ಮಹಿಳಾ ಪ್ರಯಾಣಿಕರೇ ತುಂಬಿರುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಬಾಗಿಲಲ್ಲೇ ಪ್ರಯಾಣಿಸಬೇಕಿದೆ. ನೇತಾಡಿಕೊಂಡು

ಅಲ್ಲದೆ ಕೆಲ ನಿಲ್ದಾಣಗಳಿಗೆ ಬಸ್‌ಗಳು ಬರುವಷ್ಟರಲ್ಲಿಯೇ ಪ್ರಯಾಣಿ ಕರಿಂದ ತುಂಬಿಕೊಂಡಿರುತ್ತವೆ. ಇದರಿಂದಾಗಿ ಕೆಲ ನಿಲ್ದಾಣಗಳಲ್ಲಿ ಬಸ್ ಗಳು ನಿಲುಗಡೆಯನ್ನೇ ನೀಡುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ಬಸ್ ಸಿಗದೆ ಅವರು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇನ್ನು ಅಶ್ವಮೇಧ ಹಾಗೂ ಕೆಲ ಎಕ್ಸ್‌ಪ್ರೆಸ್‌ ಬಸ್‌ಗಳು ‘ಸ್ಪೂಡೆಂಟ್ ಪಾಸ್ ನಾಟ್ ಅಲೌಡ್’ ಎಂದು ಬೋರ್ಡ್ ಹಾಕಿಕೊಂಡು ಸಂಚರಿಸುತ್ತಿದ್ದು, ಅವು ಖಾಲಿ ಇದ್ದರೂ ವಿದ್ಯಾರ್ಥಿಗಳಿಗೆ ಉಪಯೋಗವಾಗುತ್ತಿಲ್ಲ.

ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಿ. ಇಲ್ಲವೇ ಅಶ್ವಮೇಧ ಸೇರಿದಂತೆ ಎಲ್ಲ ಬಸ್‌ಗಳಲ್ಲಿಯೂ ವಿದ್ಯಾರ್ಥಿಗಳ ಪಾಸ್ ಅನುಮತಿಸಲಿ.

-ಎನ್.ಆ‌ರ್.ಚೇತನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

1 hour ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

1 hour ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

2 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

3 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

14 hours ago