ಓದುಗರ ಪತ್ರ
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿಶೇಷಚೇತನರ ಪಿಂಚಣಿ ಸೇರಿದಂತೆ ಎಲ್ಲ ಪ್ರಮಾಣಪತ್ರಗಳಿಗೂ ಅರ್ಜಿ ಸಲ್ಲಿಸಲಾಗುತ್ತದೆ. ಶಾಲಾ ಕಾಲೇಜುಗಳ ದಾಖಲಾತಿ ಸಮಯವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ. ಆದರೆ ನೆಮ್ಮದಿ ಕೇಂದ್ರದಲ್ಲಿ ಸಾಕಷ್ಟು ಸಿಬ್ಬಂದಿ ಹಾಗೂ ಕಂಪ್ಯೂಟರ್ಗಳು ಇಲ್ಲದೇ ಪ್ರಮಾಣ ಪತ್ರಗಳನ್ನು ಸಕಾಲಕ್ಕೆ ನೀಡುವುದು ವಿಳಂಬವಾಗುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರು ನೆಮ್ಮದಿ ಕೇಂದ್ರಗಳಿಗೆ ಅಲೆದಾಡುವಂತಾಗಿದೆ.
ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಽಕಾರಿಗಳು ಕೂಡಲೇ ನೆಮ್ಮದಿ ಕೇಂದ್ರಗಳಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುವುದರೊಂದಿಗೆ ಅಗತ್ಯವಿರುವಷ್ಟು ಕಂಪ್ಯೂಟರ್ಗಳನ್ನು ಒದಗಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ.ಕೋಟೆ ತಾ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…
ರೂಪ ಹಾಸನ ನೇಪಥ್ಯಕ್ಕೆ ಸರಿದ ಅಂತಾರಾಷ್ಟ್ರಿಯ ಖ್ಯಾತಿಯ ಅದ್ಭುತ ಕಲಾವಿದ ಮೂರು ದಶಕಗಳ ಹಿಂದೆ ಮದುವೆಯಾಗಿ ಹಾಸನಕ್ಕೆ ಬಂದ ಹೊಸತು.…