ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ ಇಲ್ಲದೇ ಚಿಕಿತ್ಸೆಗೆ ಬರುವರಿಗೆ ತೀವ್ರ ತೊಂದರೆಯಾಗಿದೆ. ಒಬ್ಬರೇ ನರ್ಸ್ ಕರ್ತವ್ಯ ನಿರ್ವಹಿಸುತ್ತಿದ್ದು, ಅವರು ರಜೆ ಹಾಕಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ದೊರೆಯುವುದಿಲ್ಲ.
ಔಷಧಿಗಳು ಲಭ್ಯವಿದ್ದರೂ ರೋಗಿಗಳಿಗೆ ವಿತರಿಸದೇ ಜನೌಷಧಿ ಕೇಂದ್ರದಲ್ಲಿ ಖರೀದಿಸುವಂತೆ ಬರೆದುಕೊಡುತ್ತಾರೆ. ಸಂಬಂಧಪಟ್ಟವರು ಕೂಡಲೇ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಅಗತ್ಯವಿರುವ ವೈದ್ಯರು, ಶುಶ್ರೂಷಕಿಯರು ಹಾಗೂ ಸಿಬ್ಬಂದಿಯನ್ನು ನೇಮಿಸಬೇಕು ಹಾಗೂ ಚಿಕಿತ್ಸೆ ಪಡೆಯುವವರಿಗೆ ಆರೋಗ್ಯ ಕೇಂದ್ರದಲ್ಲೇ ಔಷಧಿ ವಿತರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಜಿ.ನಾಗೇಂದ್ರ ಶರ್ಮ, ಕುವೆಂಪುನಗರ , ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…