ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿರುವ ಚಾಮುಂಡೇಶ್ವರಿ ಆಟೋ ಚಾಲಕರ ಸಂಘದವರು ಅರವಟ್ಟಿಗೆ ಸೌಲಭ್ಯವನ್ನು ಕಲ್ಪಿಸಿದ್ದಾರೆ.
ಇದರಿಂದ ಪಾದಚಾರಿಗಳು, ಬಸ್ಗಾಗಿ ಕಾಯುವವರು, ಅದರಲ್ಲೂ ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅರವಟ್ಟಿಗೆಯಿಂದ ತುಂಬಾ ಅನುಕೂಲವಾಗುತ್ತಿದೆ.
-ಪ್ರಕಾಶ್ ವಣಗೇರಿ, ಪತ್ರಿಕೋದ್ಯಮ ವಿಭಾಗ ವಿದ್ಯಾರ್ಥಿ, ಮಹಾರಾಜ ಕಾಲೇಜು ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…