ಓದುಗರ ಪತ್ರ
ಜಾಗೃತಿ
ಉಳುಮೆಗೆ ಮಳೆಯಿಲ್ಲದೆ
ಕುಲುಮೆಯಾಗಿದೆ ಇಳೆ
ಹೆಚ್ಚಿದ ತಾಪಮಾನ
ಬದಲಾವಣೆಯ
ಹವಾಮಾನಕೆ
ದೇಹದ ಆಂತರಿಕ ತಂಪು ವಿಫಲ
ಅದಕೆ ಹೆಚ್ಚುತ್ತಿದೆ ಉಷ್ಣಾಘಾತ
ಜನಮನವೇ ತಾಪಮಾನ ತಡೆಗಟ್ಟಲು
ಗಿಡ ಮರಗಳ ಬೆಳೆಸುವುದು ಅತ್ಯವಶ್ಯ
ರಕ್ಷಣೆಗೆ ತಂಪು ಪಾನೀಯ
ಸೇವನೆ, ಜಾಗೃತಿ ಮುನ್ನೆಚ್ಚರಿಕೆ ಅಗತ್ಯ.
-ಶಿವಣ್ಣ ಕಣೇನೂರು, ನಂಜನಗೂಡು
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…
ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…
ನವೀನ್ ಡಿಸೋಜ ೧೨ ರಿಂದ ೧೫ ಕೋಟಿ ರೂ.ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ೦.೫೨ ಎಕರೆ ಜಾಗ ಮಡಿಕೇರಿ: ಕೊಡಗು…