ಓದುಗರ ಪತ್ರ
ಸಮತೋಲನದ ಬಜೆಟ್!…
ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ
ಕರ್ನಾಟಕದ ಮಾದರಿ ಜನಪರ ಬಜೆಟ್!
ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ
ಸುಸ್ಥಿರ ಆರ್ಥಿಕಾಭಿವೃದ್ಧಿಯ ಆಶಯದಲಿ!
ಪಂಚ ಗ್ಯಾರಂಟಿಗಳೊಂದಿಗೆ ಅಭಿವೃದ್ಧಿ ಶಕೆಗೆ
ನಾಂದಿ ಹಾಡುವ, ಕೃಷಿ, ಗ್ರಾಮೀಣಾಭಿವೃದ್ಧಿ,
ನಗರಾಭಿವೃದ್ಧಿ, ಮೂಲಸೌಕರ್ಯಾಭಿವೃದ್ಧಿಗಳಿಗೆ
ಆದ್ಯತೆ ನೀಡುವ
ಶಿಕ್ಷಣ, ಆಡಳಿತ ಸುಧಾರಣೆ, ಮಹಿಳಾ ಸಬಲೀಕರಣ,
ಉದ್ಯೋಗ ಸೃಷ್ಟಿಗೆ ಒತ್ತು ನೀಡುವ
ಸಮತೋಲನದ ಜನಸ್ನೇಹಿ ಬಜೆಟ್
ಆಡಳಿತ ಸುಧಾರಣೆ ಆರ್ಥಿಕ ದೃಢತೆ
ಸಾಧಿತವಾಗಬೇಕಾದರೆ ಬೀಳಬೇಕು
ಭ್ರಷ್ಟಾಚಾರಕೆ ದೊಡ್ಡ ಬ್ರೇಕ್!
-ಪ್ರೊ.ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…