ಓದುಗರ ಪತ್ರ
ಸಮತೋಲನದ ಬಜೆಟ್!…
ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ
ಕರ್ನಾಟಕದ ಮಾದರಿ ಜನಪರ ಬಜೆಟ್!
ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ
ಸುಸ್ಥಿರ ಆರ್ಥಿಕಾಭಿವೃದ್ಧಿಯ ಆಶಯದಲಿ!
ಪಂಚ ಗ್ಯಾರಂಟಿಗಳೊಂದಿಗೆ ಅಭಿವೃದ್ಧಿ ಶಕೆಗೆ
ನಾಂದಿ ಹಾಡುವ, ಕೃಷಿ, ಗ್ರಾಮೀಣಾಭಿವೃದ್ಧಿ,
ನಗರಾಭಿವೃದ್ಧಿ, ಮೂಲಸೌಕರ್ಯಾಭಿವೃದ್ಧಿಗಳಿಗೆ
ಆದ್ಯತೆ ನೀಡುವ
ಶಿಕ್ಷಣ, ಆಡಳಿತ ಸುಧಾರಣೆ, ಮಹಿಳಾ ಸಬಲೀಕರಣ,
ಉದ್ಯೋಗ ಸೃಷ್ಟಿಗೆ ಒತ್ತು ನೀಡುವ
ಸಮತೋಲನದ ಜನಸ್ನೇಹಿ ಬಜೆಟ್
ಆಡಳಿತ ಸುಧಾರಣೆ ಆರ್ಥಿಕ ದೃಢತೆ
ಸಾಧಿತವಾಗಬೇಕಾದರೆ ಬೀಳಬೇಕು
ಭ್ರಷ್ಟಾಚಾರಕೆ ದೊಡ್ಡ ಬ್ರೇಕ್!
-ಪ್ರೊ.ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…