ಓದುಗರ ಪತ್ರ
ಸಮತೋಲನದ ಬಜೆಟ್!…
ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ
ಕರ್ನಾಟಕದ ಮಾದರಿ ಜನಪರ ಬಜೆಟ್!
ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ
ಸುಸ್ಥಿರ ಆರ್ಥಿಕಾಭಿವೃದ್ಧಿಯ ಆಶಯದಲಿ!
ಪಂಚ ಗ್ಯಾರಂಟಿಗಳೊಂದಿಗೆ ಅಭಿವೃದ್ಧಿ ಶಕೆಗೆ
ನಾಂದಿ ಹಾಡುವ, ಕೃಷಿ, ಗ್ರಾಮೀಣಾಭಿವೃದ್ಧಿ,
ನಗರಾಭಿವೃದ್ಧಿ, ಮೂಲಸೌಕರ್ಯಾಭಿವೃದ್ಧಿಗಳಿಗೆ
ಆದ್ಯತೆ ನೀಡುವ
ಶಿಕ್ಷಣ, ಆಡಳಿತ ಸುಧಾರಣೆ, ಮಹಿಳಾ ಸಬಲೀಕರಣ,
ಉದ್ಯೋಗ ಸೃಷ್ಟಿಗೆ ಒತ್ತು ನೀಡುವ
ಸಮತೋಲನದ ಜನಸ್ನೇಹಿ ಬಜೆಟ್
ಆಡಳಿತ ಸುಧಾರಣೆ ಆರ್ಥಿಕ ದೃಢತೆ
ಸಾಧಿತವಾಗಬೇಕಾದರೆ ಬೀಳಬೇಕು
ಭ್ರಷ್ಟಾಚಾರಕೆ ದೊಡ್ಡ ಬ್ರೇಕ್!
-ಪ್ರೊ.ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…