Andolana originals

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ ಪದಾರ್ಥಗಳ ವಿತರಣೆಗೆ ಕಪ್ಪು ಬಣ್ಣದ ಪ್ಲಾಸ್ಟಿಕ್ ಡಬ್ಬಿಗಳನ್ನೇ ಬಳಸಲಾಗುತ್ತಿದೆ. ಆದರೆ ಇವುಗಳಲ್ಲಿ ಇ-ತ್ಯಾಜ್ಯದ ವಿಷಕಾರಿ ರಾಸಾಯನಿಕಗಳು ಇರುವುದು ಸಂಶೋಧನೆಗಳಿಂದ ಸಾಬೀತಾಗಿದೆ. ಬಿಸಿ ಆಹಾರವನ್ನು ಇವುಗಳಲ್ಲಿ ಪ್ಯಾಕ್ ಮಾಡಿದಾಗ ಈ ಕ್ಯಾನ್ಸರ್‌ಕಾರಕ ರಾಸಾಯನಿಕಗಳು ಆಹಾರದೊಂದಿಗೆ ದೇಹವನ್ನು ಸೇರಿ ಹಾರ್ಮೋನ್ ಗಳಲ್ಲಿ ಏರುಪೇರು ಮತ್ತು ನರ ದೌರ್ಬಲ್ಯಕ್ಕೆ ಕಾರಣವಾಗುತ್ತವೆ.

ಪರಿಸರದ ದೃಷ್ಟಿಯಿಂದಲೂ ಇವು ಅತ್ಯಂತ ಅಪಾಯಕಾರಿ. ಕಪ್ಪು ಬಣ್ಣವು ಇನ್ರಾರೆಡ್ ಕಿರಣಗಳನ್ನು ಹೀರುವುದರಿಂದ ಶೇ.೯೦ರಷ್ಟು ಕಪ್ಪು ಪ್ಲಾಸ್ಟಿಕ್ ಮರುಬಳಕೆಯಾಗದೆ ಕಸದ ರಾಶಿಯನ್ನು ಸೇರುತ್ತಿದೆ. ಇದಕ್ಕೆ ಪರಿಹಾರವಾಗಿ ಸರ್ಕಾರವು ಆಹಾರ ಪ್ಯಾಕಿಂಗ್‌ನಲ್ಲಿ ಕಪ್ಪು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಽಸಬೇಕು. ಹೋಟೆಲ್‌ಗಳು ಮತ್ತು ಗ್ರಾಹಕರು ಪರಿಸರಸ್ನೇಹಿ ಸ್ಟೀಲ್, ಗಾಜಿನ ಪಾತ್ರೆಗಳು ಅಥವಾ ಎಲೆಗಳನ್ನು ಕಪ್ಪು ಪ್ಲಾಸ್ಟಿಕ್ ಬೌಲ್‌ಗಳಿಗೆ ಪರ್ಯಾಯವಾಗಿ ಬಳಕೆ ಮಾಡುವುದು ಅಗತ್ಯ.

-ಡಾ.ಎಚ್. ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

3 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

3 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

13 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

18 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

19 hours ago