Andolana originals

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ ಪದಾರ್ಥಗಳ ವಿತರಣೆಗೆ ಕಪ್ಪು ಬಣ್ಣದ ಪ್ಲಾಸ್ಟಿಕ್ ಡಬ್ಬಿಗಳನ್ನೇ ಬಳಸಲಾಗುತ್ತಿದೆ. ಆದರೆ ಇವುಗಳಲ್ಲಿ ಇ-ತ್ಯಾಜ್ಯದ ವಿಷಕಾರಿ ರಾಸಾಯನಿಕಗಳು ಇರುವುದು ಸಂಶೋಧನೆಗಳಿಂದ ಸಾಬೀತಾಗಿದೆ. ಬಿಸಿ ಆಹಾರವನ್ನು ಇವುಗಳಲ್ಲಿ ಪ್ಯಾಕ್ ಮಾಡಿದಾಗ ಈ ಕ್ಯಾನ್ಸರ್‌ಕಾರಕ ರಾಸಾಯನಿಕಗಳು ಆಹಾರದೊಂದಿಗೆ ದೇಹವನ್ನು ಸೇರಿ ಹಾರ್ಮೋನ್ ಗಳಲ್ಲಿ ಏರುಪೇರು ಮತ್ತು ನರ ದೌರ್ಬಲ್ಯಕ್ಕೆ ಕಾರಣವಾಗುತ್ತವೆ.

ಪರಿಸರದ ದೃಷ್ಟಿಯಿಂದಲೂ ಇವು ಅತ್ಯಂತ ಅಪಾಯಕಾರಿ. ಕಪ್ಪು ಬಣ್ಣವು ಇನ್ರಾರೆಡ್ ಕಿರಣಗಳನ್ನು ಹೀರುವುದರಿಂದ ಶೇ.೯೦ರಷ್ಟು ಕಪ್ಪು ಪ್ಲಾಸ್ಟಿಕ್ ಮರುಬಳಕೆಯಾಗದೆ ಕಸದ ರಾಶಿಯನ್ನು ಸೇರುತ್ತಿದೆ. ಇದಕ್ಕೆ ಪರಿಹಾರವಾಗಿ ಸರ್ಕಾರವು ಆಹಾರ ಪ್ಯಾಕಿಂಗ್‌ನಲ್ಲಿ ಕಪ್ಪು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಽಸಬೇಕು. ಹೋಟೆಲ್‌ಗಳು ಮತ್ತು ಗ್ರಾಹಕರು ಪರಿಸರಸ್ನೇಹಿ ಸ್ಟೀಲ್, ಗಾಜಿನ ಪಾತ್ರೆಗಳು ಅಥವಾ ಎಲೆಗಳನ್ನು ಕಪ್ಪು ಪ್ಲಾಸ್ಟಿಕ್ ಬೌಲ್‌ಗಳಿಗೆ ಪರ್ಯಾಯವಾಗಿ ಬಳಕೆ ಮಾಡುವುದು ಅಗತ್ಯ.

-ಡಾ.ಎಚ್. ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

2 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

7 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

9 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

12 mins ago

ಕೆ.ಟಿ.ಶಿವಪ್ರಸಾದ್ ಎಂಬ ಅಜೂಬಾ!

ರೂಪ ಹಾಸನ ನೇಪಥ್ಯಕ್ಕೆ ಸರಿದ ಅಂತಾರಾಷ್ಟ್ರಿಯ ಖ್ಯಾತಿಯ ಅದ್ಭುತ ಕಲಾವಿದ ಮೂರು ದಶಕಗಳ ಹಿಂದೆ ಮದುವೆಯಾಗಿ ಹಾಸನಕ್ಕೆ ಬಂದ ಹೊಸತು.…

17 mins ago

ಕೆರೆ ಕಟ್ಟೆ ಸಮೀಪದಲ್ಲಿ ವಾಮಾಚಾರ; ಜನರಲ್ಲಿ ಭೀತಿ

ಮಂಜು ಕೋಟೆ ಸವ್ವೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಕೆರೆಯ ಬಳಿ ಮಾಟ-ಮಂತ್ರ; ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಆಗ್ರಹ ಎಚ್.ಡಿ.ಕೋಟೆ:…

20 mins ago