Andolana originals

ಓದುಗರ ಪತ್ರ: ದೇಶಾದ್ಯಂತ ಪಟಾಕಿ ನಿಷೇಧಿಸಲಿ

ದೆಹಲಿಯಲ್ಲಿ ಮಾತ್ರ ಪಟಾಕಿ ನಿಷೇಧಿಸದೆ ದೇಶದಾದ್ಯಂತ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ಅತ್ಯಂತ ಸಮಂಜಸವಾಗಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಎಲ್ಲೆ ಮೀರಿ ಪಟಾಕಿ ಸುಡುವುದರಿಂದ ವಾಯುಮಾಲಿನ್ಯ, ಶಬ್ದಮಾಲಿನ್ಯ ಉಂಟಾಗಿ ಇಡೀ ಪರಿಸರವೇ ಮಲಿನಗೊಳ್ಳುತ್ತದೆ. ಮಕ್ಕಳು ಮತ್ತು ವೃದ್ಧರ ಸ್ಥಿತಿ ಹದಗೆಡುತ್ತದೆ.

ಶ್ವಾಸಕೋಶ ಸಂಬಂಧಿತ ರೋಗಗಳ ಹುಟ್ಟಿಗೆ ಕಾರಣ ವಾಗುತ್ತದೆ. ಭಾರಿ ಶಬ್ದದ ಪಟಾಕಿಗಳಿಂದ ಹೃದಯ ಕಾಯಿಲೆ ಇರುವವರು ಮರಣ ಹೊಂದಿರುವುದೂ ಉಂಟು. ಇನ್ನು ನಾಯಿ ಮುಂತಾದ ಮೂಕಪ್ರಾಣಿ-ಪಕ್ಷಿಗಳ ವೇದನೆ ಹೇಳತೀರದು.ಇಷ್ಟೆಲ್ಲ ಅವಘಡಕ್ಕೆ ಕಾರಣವಾಗಿರುವ ಪಟಾಕಿಯನ್ನು ದೇಶದ ಎಲ್ಲ ರಾಜ್ಯಗಳೂ ನಿಷೇಧಿಸುವುದು ಅಗತ್ಯವಾಗಿದೆ.

-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

3 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

3 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

4 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

9 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

12 hours ago