ಓದುಗರ ಪತ್ರ
ದೆಹಲಿಯಲ್ಲಿ ಮಾತ್ರ ಪಟಾಕಿ ನಿಷೇಧಿಸದೆ ದೇಶದಾದ್ಯಂತ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ಅತ್ಯಂತ ಸಮಂಜಸವಾಗಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಎಲ್ಲೆ ಮೀರಿ ಪಟಾಕಿ ಸುಡುವುದರಿಂದ ವಾಯುಮಾಲಿನ್ಯ, ಶಬ್ದಮಾಲಿನ್ಯ ಉಂಟಾಗಿ ಇಡೀ ಪರಿಸರವೇ ಮಲಿನಗೊಳ್ಳುತ್ತದೆ. ಮಕ್ಕಳು ಮತ್ತು ವೃದ್ಧರ ಸ್ಥಿತಿ ಹದಗೆಡುತ್ತದೆ.
ಶ್ವಾಸಕೋಶ ಸಂಬಂಧಿತ ರೋಗಗಳ ಹುಟ್ಟಿಗೆ ಕಾರಣ ವಾಗುತ್ತದೆ. ಭಾರಿ ಶಬ್ದದ ಪಟಾಕಿಗಳಿಂದ ಹೃದಯ ಕಾಯಿಲೆ ಇರುವವರು ಮರಣ ಹೊಂದಿರುವುದೂ ಉಂಟು. ಇನ್ನು ನಾಯಿ ಮುಂತಾದ ಮೂಕಪ್ರಾಣಿ-ಪಕ್ಷಿಗಳ ವೇದನೆ ಹೇಳತೀರದು.ಇಷ್ಟೆಲ್ಲ ಅವಘಡಕ್ಕೆ ಕಾರಣವಾಗಿರುವ ಪಟಾಕಿಯನ್ನು ದೇಶದ ಎಲ್ಲ ರಾಜ್ಯಗಳೂ ನಿಷೇಧಿಸುವುದು ಅಗತ್ಯವಾಗಿದೆ.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…