ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ ನೈತಿಕ ಪತನದ ಸಾಹಿತ್ಯ ಹೊಂದಿವೆ. ಇವು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಶಾಲೆಗಳು ಜ್ಞಾನ ದೇಗುಲಗಳೇ ಹೊರತು ಸಿನಿಮಾ ಕ್ಲಬ್ ಅಲ್ಲ. ಸಂಸ್ಕಾರಯುತ ಶಿಕ್ಷಣವೇ ಸದೃಢ ದೇಶದ ಅಡಿಪಾಯ. ಕೇವಲ ಮನೋರಂಜನೆಗಾಗಿ ನಾಡಿನ ಸಂಸ್ಕೃತಿಯನ್ನು ಬಲಿ ಕೊಡುವುದು ಅಕ್ಷಮ್ಯ ಅಪರಾಧ. ಕೇವಲ ಸುತ್ತೋಲೆ ಹೊರಡಿಸಿದರೆ ಸಾಲದು ನಿಯಮ ಉಲ್ಲಂಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಶಾಲಾ ಆಡಳಿತ ಮಂಡಳಿಗಳು ದೇಶಭಕ್ತಿ ಗೀತೆಗಳು, ಜಾನಪದ ಮತ್ತು ನೈತಿಕ ಮೌಲ್ಯದ ಹಾಡುಗಳಿಗೆ ಆದ್ಯತೆ ನೀಡಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…