Andolana originals

ಓದುಗರ ಪತ್ರ: ಸರ್ಕಾರಿ ನೌಕರರಿಗೆ ರಾಜಕೀಯ ಚಟುವಟಿಕೆ ನಿಷೇಧಿಸಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳ ತಡೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಆರ್.ಆರ್.ಎಸ್. ಶತಮಾನೋತ್ಸವದಲ್ಲಿ ಭಾಗಿಯಾಗಿದ್ದ ತಮ್ಮ ಇಲಾಖೆಯ ಸಿಬ್ಬಂದಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲು ಕ್ರಮ ಕೈಗೊಂಡಿದ್ದಾರೆ.

ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಯಾವುದೇ ಪಕ್ಷದ ಪ್ರಾಥಮಿಕ ಸದಸ್ಯತ್ವ ಹೊಂದಿರಬಾರದು ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿರ್ಬಂಽಸಿ ಸುತ್ತೋಲೆ ಹೊರಡಿಸುವುದು ಅಗತ್ಯವಾಗಿದೆ.

– ಹೆಚ್.ಕೆ.ಶಶಿಕುಮಾರ್, ಮೈಸೂರು

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago